Select Your Language

Notifications

webdunia
webdunia
webdunia
webdunia

ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಹೆಚ್.ಡಿ.ದೇವೇಗೌಡರು

ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಹೆಚ್.ಡಿ.ದೇವೇಗೌಡರು
ಬೆಂಗಳೂರು , ಮಂಗಳವಾರ, 15 ಜನವರಿ 2019 (13:38 IST)
ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಜನತೆಗೆ ಸಂಕ್ರಾಂತಿ ಹಬ್ಬದ  ಶುಭಾಶಯ ತಿಳಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ,’ಸಮಸ್ತರಿಗೂ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಶುಭಾಶಯ. ಈ ಪರ್ವ ಅನ್ನದಾತ ರೈತರಿಗೆ ಸುಖ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.


ಹಾಗೇ ‘ರೈತಪರ ಸರ್ಕಾರವನ್ನು ಕದಡಿಸಲು ದುಷ್ಟಶಕ್ತಿಗಳು ಯತ್ನಿಸುತ್ತಿದೆ. ಇಂತಹ ದುಷ್ಟ ಶಕ್ತಿಗಳ ಊರುಭಂಗವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

BBMP ಮೇಯರ್ ವಿರುದ್ಧ ಜೆಡಿಎಸ್ ವರಿಷ್ಠರಿಗೆ ದೂರು ನೀಡಿದ ಉಪಮೇಯರ್