Select Your Language

Notifications

webdunia
webdunia
webdunia
webdunia

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೇ ಗಲ್ಲಿ ನಾಯಕರಂತೆ ಮಾತನಾಡಬೇಡಿ- ಜೋಷಿ

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೇ ಗಲ್ಲಿ ನಾಯಕರಂತೆ ಮಾತನಾಡಬೇಡಿ- ಜೋಷಿ
ಕಲಬುರ್ಗಿ , ಶನಿವಾರ, 17 ಫೆಬ್ರವರಿ 2018 (10:38 IST)

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೇ ಗಲ್ಲಿ ನಾಯಕರಂತೆ ಮಾತನಾಡಬೇಡಿ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಕಿಡಿ ಕಾರಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹಿಂದೂಗಳು ಯಾರೇ ಸಾಯಲಿ ಅವರಿಗೆ ಬಿಜೆಪಿಯವರು ಮರಣೋತ್ತರ ಸದಸ್ಯತ್ವ ನೀಡುತ್ತಾರೆ ಎಂಬ ರಾಮಲಿಂಗಾರೆಡ್ಡಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೋಬ್ಬ ರಾಜ್ಯದ ಗೃಹ ಸಚಿವರು ಎಂಬದನ್ನು ನೆನಪಿನಲ್ಲಿಟ್ಟುಕೊಂಡು ಮಾತನಾಡಬೇಕು. ಗಲ್ಲಿ ನಾಯಕರಂತೆ ಮಾತನಾಡಬಾರದು ಎಂದು ಟಾಂಗ್ ನೀಡಿದ್ದಾರೆ.

ಇದೇ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಾರ್ಟ್ ಟೈಮ್ ರಾಜಕಾರಣಿ, ಅವರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಜ್ಯುವೆಲ್ಲರಿಗೆ ಭೇಟಿ ಕೊಟ್ಟ ಮರುದಿನವೇ ನೀರವ್ ಮೋದಿಗೆ ಲೋನ್ ಮಂಜೂರಾಗಿತ್ತಂತೆ!