Select Your Language

Notifications

webdunia
webdunia
webdunia
webdunia

ಏರ್ ಶೋ ವೇಳೆ ಕಾರು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್ ವಿತರಿಸಿದ ಗೃಹ ಸಚಿವರು

ಏರ್ ಶೋ ವೇಳೆ ಕಾರು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್ ವಿತರಿಸಿದ ಗೃಹ ಸಚಿವರು
ಬೆಂಗಳೂರು , ಬುಧವಾರ, 6 ಮಾರ್ಚ್ 2019 (12:25 IST)
ಬೆಂಗಳೂರು : ಏರ್ ಶೋ ವೇಳೆ ಕಾರು ಸುಟ್ಟು ಹೋಗಿರುವ ಮಾಲೀಕರಿಗೆ ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಪರಿಹಾರದ ಚೆಕ್ ವಿತರಿಸಿದ್ದಾರೆ.


ಬೆಂಗಳೂರಿನ ಯಲಹಂಕದಲ್ಲಿ ಏರ್ ಶೋ ನಡೆಯುವ ವೇಳೆ 277 ಕಾರುಗಳು ಸುಟ್ಟು ಹೋಗಿದ್ದವು. ಅವರಲ್ಲಿ ಸುಬೋದಿಪ್ ಹಾಜ್ರಾ, ರಮಾಕಾಂತ್ ಹಾಗೂ ಗಿರಿಜಮ್ಮ ಎನ್ನುವರಿಗೆ ಗೃಹ ಸಚಿವ ಎಂ.ಬಿ ಪಾಟೀಲ್ ಇನ್ಶ್ಯೂರೆನ್ಸ್ ಚೆಕ್ ವಿತರಿಸಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು,ಏರ್ ಶೋ ವೇಳೆ ಕಾರು ಸುಟ್ಟು ಹೋಗಿರುವ ಮಾಲೀಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹಾಯ ಮಾಡೋದಾಗಿ ಹಾಗೂ ಇನ್ಶ್ಯೂರೆನ್ಸ್ ಇಲ್ಲದವರಿಗೆ ಪರಿಹಾರ ನೀಡುವುದಕ್ಕೆ ಸಿಎಂ ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂಗಳು ದನದ ಮೂತ್ರ ಕುಡಿಯುವವರು-ಪಾಕ್ ಸಚಿವನ ವಿವಾದಾತ್ಮಕ ಹೇಳಿಕೆ