Webdunia - Bharat's app for daily news and videos

Install App

ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳು, ನುಸಿ ಪತ್ತೆ

Webdunia
ಶನಿವಾರ, 14 ಜುಲೈ 2018 (19:20 IST)
ಶಾಲೆಯ ಮಕ್ಕಳ ಬಗ್ಗೆ ಅದೇಕೆ ನಿರ್ಲಕ್ಷ್ಯವೋ ಗೊತ್ತಿಲ್ಲ. ಸರಕಾರಿ ಶಾಲೆಯ ಮಧ್ಯಾಹ್ನದ ಊಟದ ಪಾಡಂತೂ ಆ ದೇವರಿಗೆ ಪ್ರೀತಿ… ಇಲ್ಲೊಂದು ಶಾಲೆಯ ಮಕ್ಕಳ ಊಟದಲ್ಲಿ ಹುಳು, ನುಸಿ ಪತ್ತೆಯಾಗಿವೆ.

ಕೊಪ್ಪಳ ಜಿಲ್ಲೆಯ ಗುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಯಾರಿಸಿದ ಬಿಸಿಯೂಟದಲ್ಲಿ ಹುಳಗಳು, ನುಸೀ ಪತ್ತೆಯಾಗಿವೆ.
ಶಾಲೆಯ ಬಿಸಿ ಯೂಟ ತಯಾರಕರು ಮತ್ತು ಶಾಲೆಯ ಮುಖ್ಯ ಗುರುಗಳ ನಿರ್ಲಕ್ಷದಿಂದ ಈ ಘಟನೆ ನಡೆದಿದೆ.   ಶಾಲೆಯಲ್ಲಿ ಸಭೆ ನಡೆಸಿ ಮುಖ್ಯ ಗುರುಗಳನ್ನು ಹಾಗೂ ಬಿಸಿಯೂಟ ತಯಾರಕನ್ನು ಗ್ರಾಮಸ್ಥರು ತರಾಟೆಗೆ  ತೆಗೆದುಕೊಂಡರು.
ಹಲವಾರು ದಿನಗಳಿಂದ ಶಾಲೆಯಲ್ಲಿ ತಯಾರಿಸುವ ಬಿಸಿಯೂಟದಲ್ಲಿ ಹುಳುನುಸಿ ಬರುತ್ತಿದ್ದರೂ ಸಹ  ಮೇಲಾಧಿಕಾರಿಗಳು ಗಮನಿಸದೇ ಇರುವುದು ಘಟನೆಗೆಕಾರಣ ಎನ್ನಲಾಗಿದೆಬೇವುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments