Select Your Language

Notifications

webdunia
webdunia
webdunia
webdunia

ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ - ಸೌಮ್ಯ ರೆಡ್ಡಿ

ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ - ಸೌಮ್ಯ ರೆಡ್ಡಿ
ಬೆಂಗಳೂರು , ಬುಧವಾರ, 13 ಜೂನ್ 2018 (13:35 IST)
ಬೆಂಗಳೂರು : ಜಯನಗರದ  ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಜನರ ಸೇವೆ ಮಾಡಿ ಜಯನಗರ  ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಹೇಳುವುದರ ಮೂಲಕ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿತ್ತು.ಸುಮಾರು 6 ತಿಂಗಳಿನಿಂದ ಜನರ ಕಷ್ಟ ಸುಖ ಅರಿತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ. ಸಚಿವ ಸ್ಥಾನ ನೀಡಿದರೆ ಸ್ವೀಕರಿಸಲ್ಲ. ನಾನು ಒಬ್ಬ ಶಾಸಕಿಯಾಗಿ ಕೆಲಸ ಮಾಡುವುದು ನನಗೆ ಖುಷಿ ತಂದಿದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ದ್ದಕ್ಕೆ ಜನರು ಬೆಂಬಲಿಸಿದ್ದಾರೆ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ