Webdunia - Bharat's app for daily news and videos

Install App

ಭಾರತ ಬಂದ್: ಸಾರಿಗೆ ಇಲಾಖೆಗೆ ಕೋಟಿ ಕೋಟಿ ನಷ್ಟ

Webdunia
ಸೋಮವಾರ, 10 ಸೆಪ್ಟಂಬರ್ 2018 (16:51 IST)
ತೈಲ ಬೆಲೆ ಏರಿಕೆ ಖಂಡಿಸಿ ಕರೆ ನೀಡಿದ್ದ ಭಾರತ ಬಂದ್ ನಿಂದಾಗಿ ವ್ಯಾಪಾರ, ವಹಿವಾಟು ಅಲ್ಲದೇ ಸಾರಿಗೆ ಆದಾಯದ ಮೇಲೆ ವಿಪರೀತ ನಷ್ಟಕ್ಕೆ ಕಾರಣವಾಗಿದೆ.

ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ಖಂಡಿಸಿ ಕರೆ ನೀಡಲಾಗಿದ್ದ ಭಾರತ ಬಂದ್ ನಿಂದಾಗಿ ರಾಜ್ಯದಲ್ಲಿ ಆದಾಯ ನಷ್ಟಕ್ಕೆ ಕಾರಣವಾಗಿದೆ.

ಬಂದ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಒಂದೇ ದಿನದಲ್ಲಿ ಅಂದಾಜು 20 ಕೋಟಿ ರೂ. ನಷ್ಟವಾಗಿದೆ. ಇದರಲ್ಲಿ ಕೆ.ಎಸ್.ಆರ್.ಟಿ.ಸಿಗೆ 8.5 ಕೋಟಿ ರೂ., ಬಿಎಂಟಿಸಿಗೆ 4.5 ಕೋಟಿ ರೂ., ಈಶಾನ್ಯ ಸಾರಿಗೆ ಸಂಸ್ಥೆಗೆ 4.5 ಕೋಟಿ ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ 4 ಕೋಟಿ ರೂ. ನಷ್ಟ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments