Webdunia - Bharat's app for daily news and videos

Install App

ಶಾಸಕ ಹಾಲಾಡಿ ಪರ ಕೋಟ ಶ್ರೀನಿವಾಸ ಪೂಜಾರಿ ಬ್ಯಾಟಿಂಗ್

Webdunia
ಭಾನುವಾರ, 15 ಜುಲೈ 2018 (19:38 IST)
ಶಾಸಕ ಹಾಲಾಡಿ ಮಾತು ಬೆಂಬಲಿಸಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬ್ಯಾಟಿಂಗ್ ಮಾಡಿದ್ದಾರೆ. 104 ಸ್ಥಾನ ಪಡೆದರೂ ನಾವು ಸರಕಾರ ರಚನೆ ಮಾಡಲಾಗಲಿಲ್ಲ. ಅಂಕಿ ಅಂಶದ ಆಧಾರದ ಮೇಲೆ ಸರಕಾರ ರಚನೆ ಆಗಿದೆ. ಈ ಬಗ್ಗೆ ನಾನು ಸದನದಲ್ಲಿ ಸಿಎಂಗೆ ಮಾತನಾಡಿದ್ದೆ. ಸಿಎಂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದೆ. ಆಗ ರಾಜ್ಯ ಸರಕಾರ ತಾಯಿಯ ಸ್ಥಾನದಲ್ಲಿದೆ ಎಂದಿದ್ದರು ಸಿಎಂ.

ಆದರೆ ಅವರದೇ ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಮಲತಾಯಿ ಧೋರಣೆ ತೋರಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಜೆಟ್ ಸರ್ವವ್ಯಾಪಿಯಾಗಿರಬೇಕು.

ನೊಂದವರಿಂದ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಪ್ರತಿಧ್ವನಿಸುತ್ತದೆ ಎಂದು ಎಚ್ಚರಿಸಿದರು. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments