Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ..!

ಕಲಬುರಗಿಯಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ..!
ಕಲಬುರಗಿ , ಮಂಗಳವಾರ, 2 ಜನವರಿ 2024 (16:45 IST)
ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ ಮಾಡಿರುಗ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ  ರೈಲ್ವೆ ಸ್ಟೇಷನ್ ಹತ್ತಿರ ನಡೆದಿದೆ. ಜೇವರ್ಗಿ ತಾಲೂಕಿನ ಕೂಡಿ ದರ್ಗಾ ಗ್ರಾಮದ ಅಂಬರಾಯ ಪಟ್ಟೇದಾರ್  ಕೊಲೆಯಾದ ವ್ಯಕ್ತಿಯಾಗಿದ್ದು ನಿನ್ನೆ ರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ ಈ ಕುರಿತು ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಶುರು- ಆರ್ ಅಶೋಕ್