Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಡಾ.ಕೆ. ಸುಧಾಕರ್

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಡಾ.ಕೆ. ಸುಧಾಕರ್
ಬೆಂಗಳೂರು , ಭಾನುವಾರ, 30 ಡಿಸೆಂಬರ್ 2018 (12:22 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ. ಸುಧಾಕರ್ ಭೇಟಿಯಾಗಿದ್ದಾರೆ.


ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕದ ಕುರಿತು ಶಾಸಕ ಕೆ.ಸುಧಾಕರ್ ಹೆಸರಿಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಕುರಿತು ಚರ್ಚಿಸಲು ಶಾಸಕ ಸುಧಾಕರ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ‘ನಿಯಮಗಳು ಏನು ಹೇಳುತ್ತದೆ ಅಂತಾ ನೋಡ್ಬೇಕು. ನಂತರ ಅದರ ಬಗ್ಗೆ ಚರ್ಚೆನಡೆಸುತ್ತೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳ ವಿರುದ್ಧ ಶಾಸಕ ನಾಗೇಂದ್ರ ಗರಂ ಆಗಿದ್ಯಾಕೆ?