Select Your Language

Notifications

webdunia
webdunia
webdunia
webdunia

ಮೋದಿ, ಶಾ ಏನೇ ಹೇಳಿದರೂ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಅಧಿಕಾರ- ಸಿಎಂ

ಮೋದಿ, ಶಾ ಏನೇ ಹೇಳಿದರೂ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಅಧಿಕಾರ- ಸಿಎಂ
ಬೆಂಗಳೂರು , ಭಾನುವಾರ, 4 ಫೆಬ್ರವರಿ 2018 (22:26 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಏನೇ ಹೇಳಿದರೂ, ರಾಜ್ಯದ ಜನರು ಮತ್ತೆ ಕಾಂಗ್ರೆಸ್ ಪಕ್ಷವನ್ನೇ ಅಧಿಕಾರಕ್ಕೆ ತರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಬಗ್ಗೆ ಜನರಿಗೆ ಗೊತ್ತಾಗಿದೆ. ಅವರು ಏನೇ ಸುಳ್ಳು ಹೇಳಿದರೂ, ಜನರು ನಂಬುವುದಿಲ್ಲ. ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಜನರು ತೀರ್ಮಾನ ಮಾಡಿದಂತೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಲಸಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ