Select Your Language

Notifications

webdunia
webdunia
webdunia
webdunia

ಅಂಬರೀಶ್ ನಿಧನಕ್ಕೆ ಸಂಸದ ನಳಿನ್ ಕುಮಾರ ಕಟೀಲ್ ದುಃಖ

ಅಂಬರೀಶ್ ನಿಧನಕ್ಕೆ ಸಂಸದ ನಳಿನ್ ಕುಮಾರ ಕಟೀಲ್ ದುಃಖ
ಮಂಗಳೂರು , ಭಾನುವಾರ, 25 ನವೆಂಬರ್ 2018 (19:40 IST)
ಚಲನಚಿತ್ರ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೇಷ್ಠ ಕಲಾವಿದರಾಗಿ, ಉತ್ತಮ ರಾಜಕಾರಣಿ ಆಗಿದ್ದರು. ಚಿತ್ರರಂಗದಲ್ಲಿ ಅದ್ಬುತ ಹೆಸರು, ಸಚಿವರಾಗಿ ಅದ್ಬುತ ಕಾರ್ಯ ಮಾಡಿದ್ದಾರೆ. ರಾಜಕಾರಣ , ಚಿತ್ರ ರಂಗಕ್ಕೆ‌ ಅವರ ಅಗಲಿಕೆಯಿಂದ ನಷ್ಟವಾಗಿದೆ.

ಚಲನಚಿತ್ರ ರಂಗದ ಭೀಷ್ಮ ಆಗಿದ್ದ ಅಂಬರೀಶ್, ಚಿತ್ರರಂಗದಲ್ಲಿ ಅವರ ಮಾತೆ ಅಂತಿಮ ಆಗಿತ್ತು. ಶ್ರೇಷ್ಠ ಸಾಧಕನನ್ನು ಕಳೆದುಕೊಂಡಿದ್ದೇವೆ. ಅವರು ಇನ್ನೊಮ್ಮೆ ಹುಟ್ಟಿ ಬರಲಿ ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ನಟ ಅಂಬರೀಶ್ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ