Select Your Language

Notifications

webdunia
webdunia
webdunia
webdunia

ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ

ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ
ಬೆಂಗಳೂರು , ಭಾನುವಾರ, 4 ಫೆಬ್ರವರಿ 2018 (22:12 IST)

ಮಹಾದಾಯಿ ವಿಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮೌನ ವಹಿಸಿರುವುದಕ್ಕೆ ಸಾಹಿತಿ ಚಂಪಾ ಧಿಕ್ಕಾರ ವ್ಯಕ್ತಪಡಿಸಿದ್ದು, ನರೇಂದ್ರ ಮೋದಿ ಅವರು  ಗುಜರಾತ್ ಪ್ರಧಾನಮಂತ್ರಿ ಆಗದೆ, ದೇಶದ ಪ್ರಧಾನಮಂತ್ರಿ ಆಗಬೇಕು ಎಂದು ಹೇಳಿದ್ದಾರೆ.

ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ನರೇಂದ್ರ ಮೋದಿ ಅವರು ಮೌನಿ ಬಾಬಾ ಆಗಿದ್ದಾರೆ ಎಂದು ದೂರಿದ್ದಾರೆ.

ಮಹಾದಾಯಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಈ ವಿಷಯವನ್ನು ಮೋದಿ ಅವರು ಪ್ರಸ್ತಾಪ ಮಾಡದೇ ಮೌನ ವಹಿಸಿರುವುದು ಸರಿಯಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ