Select Your Language

Notifications

webdunia
webdunia
webdunia
webdunia

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?
ಬೆಂಗಳೂರು , ಭಾನುವಾರ, 9 ಸೆಪ್ಟಂಬರ್ 2018 (19:46 IST)
ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಮ್ಮಿಶ್ರ ಸರಕಾರ ಬೀಳಿಸುವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ನ ನಾಯಕರು ಬಿಜೆಪಿಗೆ ಬರುವುದು ಪಕ್ಕಾ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಚುನಾವಣೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?