Select Your Language

Notifications

webdunia
webdunia
webdunia
webdunia

ಒಂದು ವಾರದಲ್ಲಿ ನೂತನ ಮರಳು ನೀತಿ ಪ್ರಕಟ- ಡಿಸಿಎಂ ಪರಮೇಶ್ವರ್

ಒಂದು ವಾರದಲ್ಲಿ ನೂತನ ಮರಳು ನೀತಿ ಪ್ರಕಟ- ಡಿಸಿಎಂ ಪರಮೇಶ್ವರ್
ಬೆಂಗಳೂರು , ಶನಿವಾರ, 12 ಜನವರಿ 2019 (12:02 IST)
ಬೆಂಗಳೂರು : ನೂತನ ಮರಳು ನೀತಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ‘ಲೋಕೋಪಯೋಗಿ ಇಲಾಖೆಯ ಮೂಲಕ ಮರಳು ಬ್ಲಾಕ್ ಗಳನ್ನು ಹಂಚಿಕೆ ಮಾಡುವಲ್ಲಿ ಹಲವಾರು ಅಡೆತಡೆಗಳು ಉಂಟಾಗಿದ್ದವು. ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಪರಿಗಣಿಸಿ ಟೆಂಡರ್ ನೀಡಿದ ಹಲವಾರು ದೂರುಗಳು ಬಂದಿದ್ದವು’ ಎಂದು ಹೇಳಿದ್ದಾರೆ.


ಹಾಗಾಗಿ ‘ಇ ಟೆಂಡರ್ ಮೂಲಕವೇ ಮರಳುಗಾರಿಕೆ ಟೆಂಡರ್ ನೀಡುವುದನ್ನು ಮತ್ತಷ್ಟು ಬಿಗಿಗೊಳಿಸಿ ಹೊಸ ಮರಳು ನೀತಿ ರೂಪಿಸಲು ಹಲವಾರು ಸಲಹೆಗಳು ಕೇಳಿಬಂದಿವೆ. ಒಂದು ವಾರದಲ್ಲಿ ಹೊಸ ನೀತಿ ಪ್ರಕಟಗೊಳ್ಳಲಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
           

Share this Story:

Follow Webdunia kannada

ಮುಂದಿನ ಸುದ್ದಿ

ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಸಿಬಿ ಇನ್ಸ್ ಪೆಕ್ಟರ್ ಹಾಗೂ ಮುಖ್ಯ ಪೇದೆ ಅಮಾನತು