Select Your Language

Notifications

webdunia
webdunia
webdunia
webdunia

ಮುಂದಿನ ಬಾರಿಯು ನಾನೇ ದಸರಾಗೆ ಚಾಲನೆ ನೀಡ್ತೇನೆ: ಸಿಎಂ

ಮುಂದಿನ ಬಾರಿಯು ನಾನೇ ದಸರಾಗೆ ಚಾಲನೆ ನೀಡ್ತೇನೆ: ಸಿಎಂ
ಮೈಸೂರು , ಶನಿವಾರ, 30 ಸೆಪ್ಟಂಬರ್ 2017 (15:17 IST)
ಮೈಸೂರು: ಅರಮನೆಯ ಬಲರಾಮ ದ್ವಾರದ ಬಳಿ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಈ ಮೂಲಕ ವೈಭವದ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ, ಈ ಬಾರಿ ಉತ್ತಮ ಮಳೆಯಾಗಿದೆ. ಕೆರೆಗಳು ತುಂಬಿದ್ದು, ಜಲಾಶಯಗಳು ಭರ್ತಿಯಾಗಿವೆ. ಸದ್ಯಕ್ಕೆ ರಾಜ್ಯದಲ್ಲಿ ನೀರಿನ ಸಮಸ್ಯೆ ಇಲ್ಲ. ನಾವು ಈಗಾಗಲೇ ಉತ್ತಮ ಆಡಳಿತ ನೀಡಿದ್ದೇವೆ. ಮುಂದಿನ ವರ್ಷವೂ ನಾನೇ ದಸರಾಗೆ ಚಾಲನೆ ನೀಡ್ತಿನಿ. ಇದರಲ್ಲಿ ಯಾವುದೇ ಅನುಮಾನ ಬೇಡ
ಎಂದರು.

ನನ್ನ ನಾಯಕತ್ವದಲ್ಲೇ ಚುನಾವಣೆ ನಡೆಯಲಿದ್ದು, ನಾವೇ ಅಧಿಕಾರಕ್ಕೆ ಬರುತ್ತೇನೆ. ಮೈಸೂರಿನಲ್ಲಿ ಇರುವುದು ನಾನೇ. ನಾನೇ ಮುಂದಿನ ‌ಬಾರಿಯೂ ಪೂಜೆ ಮಾಡುತ್ತೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರ ನಿವಾಸ ನೆಲಸಮ: ಗೋವಾ ಸಿಎಂಗೆ ಪತ್ರ ಬರೆದ ಜಗದೀಶ್ ಶೆಟ್ಟರ್