Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಜನತಾದರ್ಶನ ಇಲ್ಲ

ಮುಖ್ಯಮಂತ್ರಿ ಜನತಾದರ್ಶನ ಇಲ್ಲ
ಬೆಂಗಳೂರು , ಭಾನುವಾರ, 16 ಸೆಪ್ಟಂಬರ್ 2018 (19:36 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. 

ಸೆ.17ರಂದು ಕಲಬುರಗಿ ಗೆ ಭೇಟಿ ನೀಡಿ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ದಂದು ಮಾತ್ರ ಜನತಾದರ್ಶನ ನಡೆಸಲಾಗುತ್ತದೆ. ಆದ್ದರಿಂದ ನಾಳೆ ಕಲಬುರಗಿ ಯಲ್ಲಿ ಜನತಾದರ್ಶನ ಇರುವುದಿಲ್ಲ ಎಂದು  ಮೂಲಗಳು ತಿಳಿಸಿವೆ.




Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ತಪ್ಪು ಮಾಡಿಲ್ಲ ಎಂದ ಸಚಿವ ಡಿಕೆಶಿ