Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಶಾಕ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಪರಮೇಶ್ವರ್

ಯಡಿಯೂರಪ್ಪ ಶಾಕ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಪರಮೇಶ್ವರ್
ಬೆಂಗಳೂರು , ಮಂಗಳವಾರ, 16 ಅಕ್ಟೋಬರ್ 2018 (13:30 IST)
ಬೆಂಗಳೂರು : ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಇದೀಗ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾವು ನೀವು ಕಾದು ನೋಡೋಣ, ಶಾಕ್ ನಮಗಾಗುತ್ತೋ ಅಥವಾ ಅವರಿಗಾಗುತ್ತದೆಯೋ. ಯಡಿಯೂರಪ್ಪ ಹಿರಿಯ ರಾಜಕಾರಣಿ ಮತ್ತೊಮ್ಮೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಎಷ್ಟೇ ಪ್ರಯತ್ನ ನಡೆಸಿದರೂ ವಿಫಲವಾಗುತ್ತಿದೆ ಎಂದು ಹೇಳಿದ್ದಾರೆ.


ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸೋಕೆ ಸಾಧ್ಯವಿಲ್ಲ. ನಾವು 5 ವರ್ಷ ಅಧಿಕಾರ ಪೂರೈಸುತ್ತೇವೆ. ರಾಜ್ಯದ ಜನರಿಗೆ ಅಭಿವೃದ್ಧಿ ಮಾಡೋಕೆ ಮಾತು ಕೊಟ್ಟಿದ್ದೇವೆ ಅದರಂತೆ ನಡೆಯುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹಿಂದಿನ ಕಾರಣ ಕೇಳಿದ್ರೆ ಶಾಕ್