Webdunia - Bharat's app for daily news and videos

Install App

ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!

Webdunia
ಸೋಮವಾರ, 16 ಜುಲೈ 2018 (11:34 IST)
ಪರ್ವತಗಳ ಶ್ರೇಣಿ ಕಾಫಿ ನಾಡು ಮಲೆನಾಡು ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆ ಮುಂದುವರಿದಿದೆ. ಸುಮಾರು ಸುಮಾರು ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೂರ್ಯನನ್ನೇ ಜನರು ಕಂಡಿಲ್ಲ.


ಚಿಕ್ಕಮಗಳೂರಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆಯಿಂದಾಗಿ ಜನಜೀವನ ಹದಗೆಡುತ್ತಿದೆ. ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮುಂದುವರೆದ ವರುಣನಿಂದಾಗಿ ಸಮಸ್ಯೆಗಳ ಸುಳಿಯಲ್ಲಿ ಜನರು ಸಿಲುಕುವಂತಾಗಿದೆ. ಕಾಫಿ ನಾಡಿನ ಜನತೆಗೆ ಸೂರ್ಯನ ದರ್ಶನವೇ ಇಲ್ಲದಂತಾಗುತ್ತಿದೆ. ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಎಡಬಿಡದ್ದೆ ಸುರಿಯುತ್ತಿರುವ ಮಳೆಯಿಂದಾಗಿಕಳೆದ ಹದಿನೈದು ದಿನಗಳಿಂದ ಸೂರ್ಯನನ್ನು ಜನರು ಕಂಡಿಲ್ಲ.

ಕೊಪ್ಪ ತಾಲೂಕಿನ ಬಿಳಾಲು ಕೊಪ್ಪ ಹಾಗೂ ಮೂಡಿಗೆರೆಯ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ. ಗುಡ್ಡ ಕುಸಿತದಿಂದಾಗಿ ಬಿಳಾಲು ಕೊಪ್ಪ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಅಲ್ಲಲ್ಲಿ ಕೂಡ ರಸ್ತೆ ಸಂಚಾರಕ್ಕೆ ತಡೆಯಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments