Webdunia - Bharat's app for daily news and videos

Install App

ಪೊಲೀಸರ ಭರ್ಜರಿ ಕಾರ್ಯಾಚರಣೆ: ಖತರ್ನಾಕ್ ಕಳ್ಳನ ಬಂಧನ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:30 IST)
45 ಸುಲಿಗೆ ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಕಳ್ಳನ ಬಂಧನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಐವತ್ತು ಲಕ್ಷ ಮೌಲ್ಯದ ಒಂದು ಕೆಜಿ ಆರುನೂರ ಇಪ್ಪತ್ತೊಂದು ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.

ನಾಗಮಂಗಲ ವೃತ್ತ ವ್ಯಾಪ್ತಿಯ ಬೆಳ್ಳೂರು ಪೊಲೀಸರಿಂದ ಬಂಧನವಾಗಿದೆ. ಸೋಮಶೇಖರ್(34) ಬಂಧಿತ ಆರೋಪಿಯಾಗಿದ್ದಾನೆ.

ಸೋಮ @ ಸೋಮಶೇಖರಾಚಾರಿ @ ಸೂರ್ಯ @ ಸುರೇಶ @ ನಾಗರಾಜ @ ಲೋಕೇಶ್
ಹೀಗೆ ಹಲವು ಹೆಸರುಗಳಿಂದ ಗುರುತಿಸಿಕೊಂಡಿದ್ದ ಕಳ್ಳ ಖತರ್ನಾಕ್ ಕೆಲಸ ಮಾಡುತ್ತಿದ್ದನು.
ಮಂಡ್ಯ, ತುಮಕೂರು, ರಾಮನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಒಂಟಿ ಮಹಿಳೆಯರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ.

ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಧನರಾಜ್, ಪಿಎಸ್ಐ ಶರತ್‌ಕುಮಾರ್ ತಂಡದಿಂದ ಬಂಧನ ಮಾಡಲಾಗಿದೆ. ಕಾರ್ಯಾಚರಣೆ ತಂಡಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments