Webdunia - Bharat's app for daily news and videos

Install App

ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೆ

Webdunia
ಶನಿವಾರ, 14 ಜುಲೈ 2018 (18:57 IST)
ಆ ಜಿಲ್ಲೆಯ ವಿಧಾನ ಸಭೆ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೇರಿದ್ದುಒಬ್ಬರಿಗೊಬ್ಬರು ಅವ್ಯಾಚ್ಯ ಶಬ್ದಗಳಿಂದ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಹಾಲಿ ಶಾಸಕ ಎಸ್. ವಿ. ರಾಮಚಂದ್ರಪ್ಪ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ನಾಯಕ ಎಂದು ಮೀಸಲು ಕ್ಷೇತ್ರದಲ್ಲಿಚುನಾವಣೆ ನಿಂತು ಗೆದ್ದಿದ್ದಾರೆ ಎಂಬುದು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ಆರೋಪವಾಗಿದೆಇನ್ನೂ  ಬಗ್ಗೆ ರಾಜೇಶ್ ಮೇಲೆ ಹರಿಹಾಯ್ದಿರುವ ಎಸ್.ವಿ. ರಾಮಚಂದ್ರಪ್ಪ,  ಮಾಜಿ ಶಾಸಕ ಹೆಚ್. ಪಿ. ರಾಜೇಶ್ ಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ ಕ್ಷೇತ್ರದ ಜನರೇ ನಾಯಕ ಎಂದು ಒಪ್ಪಿಕೊಂಡಿದ್ದಾರೆ.ನಾಚಿಕೆಮಾನ ಮರ್ಯಾದೆ ಇಲ್ಲದೆ ಕೋರ್ಟ್ ಗೆ ಹೋಗಿದ್ದಾರೆ ಎಂದು  ವಾಗ್ದಾಳಿ ನಡೆಸಿದ್ದಾರೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್. ಪಿ.  ರಾಜೇಶ್,ರಾಮಚಂದ್ರಪ್ಪ ನಿಜವಾದ ನಾಯಕರಾದರೆ ಸಾಬೀತು ಮಾಡಲಿದಾಖಲೆ ಇದ್ದರೆ ತೋರಿಸಿ. ನನ್ನ ಬಳಿಯೂ ದಾಖಲೆ ಇದೆಕೋರ್ಟ್ ಮುಂದೆ ನಾಯಕಜಾತಿ ಬಗ್ಗೆ ಸ್ಪಷ್ಟನೆ ಕೊಡಲಿ ಎಂದು ವಾಗ್ದಾಳಿ ನಡೆಸಿದ್ದುಎಸ್. ವಿ. ರಾಮಚಂದ್ರ ನಾಯಕ ಜಾತಿಗೆ ಸೇರಿಲ್ಲ ಎಂದು ಕೋರ್ಟ್ ಮೊರೆ ಹೋಗಿರುವುದಾಗಿಹೆಚ್. ಪಿ. ರಾಜೇಶ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments