Webdunia - Bharat's app for daily news and videos

Install App

ಪಿಎಸ್‌ಐ ನಿಂದನೆ ಪ್ರಕರಣ: ಯಾರಿಗೂ ಧಮ್ಕಿ ಹಾಕಿಲ್ಲ ಎಂದ ಸಂಸದ ಡಿ.ಕೆ.ಸುರೇಶ್

Webdunia
ಶುಕ್ರವಾರ, 26 ಆಗಸ್ಟ್ 2016 (11:08 IST)
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. 
 
ನಾನು ಯಾವುದೇ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಧಮ್ಕಿ ನೀಡಿಲ್ಲ. ನನ್ನ ಕೇತ್ರದ ಕಾನೂನು ಸುವ್ಯವಸ್ಥೆ ಕುರಿತು ದೂರು ಬಂದಿತ್ತು. ಹೀಗಾಗೆ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿದ್ದೇನೆ. ನನಗೆ ಪಿಎಸ್‌‌ಐ ಶ್ರೀನಿವಾಸ್ ಕುರಿತು ಮಾಹಿತಿ ಇಲ್ಲ. ಆದರೂ ಸಹ ಅವರು ನನ್ನ ವಿರುದ್ಧ ದೂರು ನೀಡಿದ್ದಾರೆ. ನಾನು ಯಾವುದೇ ತನಿಖೆಗೂ ಸಿದ್ಧ ಎಂದು ತಿಳಿಸಿದರು.
 
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು 'ವಸೂಲಿ ರಾಜ' ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಅವರು ದೂರು ನೀಡಲು ಅನುಮತಿ ನೀಡಿ ಎಂದು ಎಸ್‌ಪಿ ಅಮಿತ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments