Select Your Language

Notifications

webdunia
webdunia
webdunia
webdunia

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?
ಚಿಕ್ಕಮಗಳೂರು , ಗುರುವಾರ, 12 ಜುಲೈ 2018 (15:24 IST)
ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ಘಟನೆ ಜರುಗಿದೆ. ಮಗುವಿನ ತೊಟ್ಟಿಲು ತೂಗುವಾಗ ನಡೆದ ಅವಘಡ ಇದಾಗಿದೆ ಎನ್ನಲಾಗಿದೆ.

ತೊಟ್ಟಿಲಿಗೆ‌ ಕಟ್ಟಿದ್ದ ಸೀರೆ ಕುತ್ತಿಗೆಗೆ‌ ಸಿಲುಕಿ ಸಾವನ್ನಪ್ಪಿದ್ದಾನೆ. ಬಾಲಕನ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ.  ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಘಟನೆ ತೇಜಸ್ (10) ಮೃತ ಬಾಲಕನಾಗಿದ್ದಾನೆ. 

ತೇಜಸ್ ಮೂಲತಃ ಚಿತ್ರದುರ್ಗದ ಬಾಲಕ. ಬಾಲಕನ ತಂದೆ ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?