Webdunia - Bharat's app for daily news and videos

Install App

ಭಾರತ್ ಬಂದ್ ಗೆ ವಿರೋಧ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ ಮುಖಂಡ

Webdunia
ಸೋಮವಾರ, 10 ಸೆಪ್ಟಂಬರ್ 2018 (10:04 IST)
ಮಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ  ನಡೆಸುತ್ತಿರುವ ಭಾರತ್ ಬಂದ್ ಗೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. 


ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಭಾರತ್ ಬಂದ್ ಗೆ ಕರೆ ಕೊಡುವುದು ಈ ದೇಶಕ್ಕೆ ವಿರೋಧ ಎಂದು ಹೇಳಿದ್ದಾರೆ. ಬಂದ್  ಗೆ  ಯಾವ  ಪಕ್ಷ ಕರೆ ನೀಡುತ್ತದೆಯೋ ಅವರು ನಷ್ಟವನ್ನು ಭರಿಸಬೇಕು ಎಂದು ಈಗಾಗಲೇ ಸುಪ್ರೀಂ ಕೋರ್ಟ್ ಹೇಳಿದೆ.  ಹಾಗಾಗಿ ಬಂದ್ ಗೆ ಕರೆ ಕೊಡುವವರು ಬಹಳ ಜಾಗೃತೆಯಿಂದ ಇರಬೇಕು ಎಂದಿದ್ದಾರೆ. 


ನಾಳೆ ಕೇಸ್ ಮಾಡಿದರೆ ಅದರಿಂದ ಪಾರಾಗಲು ಯಾರಿಂದಲೂ ಸಾಧ್ಯವಿಲ್ಲ. ಕರೆ ಕೊಟ್ಟ ನಂತರ ದೇಶದಲ್ಲಿ ಆಗುವ ಸಾವಿರಾರು ಕೋಟಿ ನಷ್ಟಕ್ಕೆ ಪಕ್ಷ ಹಾಗೂ ಬಂದ್ ಗೆ ಕರೆ ನೀಡಿದವರೇ ಹೊಣೆಯಾಗಬೇಕಾಗುತ್ತದೆ. ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಅಥವಾ ಪೂಜಾರಿಯೇ ಇರಲಿ ಬಂದ್ ಗೆ ಕರೆ ನೀಡುವುದು ತಪ್ಪು ಎಂದು ಅವರು ತಿಳಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments