Webdunia - Bharat's app for daily news and videos

Install App

ದೀಪದ ಬೆಂಕಿಗೆ ಶೆಡ್ ಆಹುತಿ

Webdunia
ಬುಧವಾರ, 5 ಸೆಪ್ಟಂಬರ್ 2018 (14:29 IST)
ಅವರು ಆ ಶೆಡ್ ನಲ್ಲಿ ಎಂದಿನಂತೆ ದೀಪ ಹಚ್ಚಿ ಇಟ್ಟಿದ್ದರು. ಆದರೆ ಅದೇನಾಯಿತೋ ಏನೋ? ಶೆಡ್ ಗೆ ಬೆಂಕಿ ತಗುಲಿ ಅಪಾರ ನಷ್ಟಕ್ಕೆ ಕಾರಣವಾಯಿತು.

ಶೆಡ್ಡಿಗೆ ಬೆಂಕಿ ತಗುಲಿ‌ ಅಪಾರ ಪ್ರಮಾಣದ ಮೌಲ್ಯಗಳು ಹಾನಿಗೊಳಗಾದ ಘಟನೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ  ಹೀರೆನಗನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಶೆಡ್ಡಿನಲ್ಲಿ ಹಚ್ಚಿದ ದೀಪದಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮನೆ ಕಟ್ಟಿಸಲು ಬ್ಯಾಂಕಿನಿಂದ  ತಂದಿದ್ದ 5 ಸಾವಿರ ಹಣ, 20 ಗ್ರಾಂ ಚಿನ್ನ, ಅಪಾರ ಪ್ರಮಾಣದ ಧಾನ್ಯಗಳು ಬೆಂಕಿಗಾಹುತಿ ಆಗಿದೆ.

ಮನೆ ಮಗಳು ರೂಪಾಳ ಎಸ್ ಎಸ್ ಎಲ್ ಸಿ, ಪಿಯುಸಿ ಅಂಕಪಟ್ಟಿ ಇತರೆ ದಾಖಲೆಗಳು ಸುಟ್ಟು ಭಸ್ಮವಾಗಿವೆ. ರಾಯಪ್ಪ ಕಡೆಮನಿ ಎಂಬುವರಿಗೆ ಸೇರಿದ ಶೆಡ್ ಇದಾಗಿದೆ.  ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments