Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ: ಬಿಎಸ್ಪಿ ಪ್ರತಿಭಟನೆ

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ: ಬಿಎಸ್ಪಿ ಪ್ರತಿಭಟನೆ
ಚಾಮರಾಜನಗರ , ಸೋಮವಾರ, 28 ಜನವರಿ 2019 (18:47 IST)
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಬಿಎಸ್ಪಿ ಪ್ರತಿಭಟನೆ ನಡೆಸಿತು.

ಚಾಮರಾಜನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಬಿಎಸ್ಪಿ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ದಿಕ್ಕಾರದ ಘೋಷಣೆ ಕೂಗಿದರು.

ಸಿದ್ದಗಂಗಾ ಶ್ರೀಗಳ ಭಾವಚಿತ್ರ ಹಿಡಿದು ರಾಷ್ಟ್ರೀಯ ಹೆದ್ದಾರಿ 209 ತಡೆದು ಪ್ರತಿಭಟಿಸಿದ ಬಹುಜನ ಸಮಾಜವಾದಿ ಪಕ್ಷದ  ಕಾರ್ಯಕರ್ತರು. ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ರವರ Flex ಗಳನ್ನ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಟ್ರಯಲ್ ಬ್ಲಾಸ್ಟ್ ಗೆ ಪರ- ವಿರೋಧ