Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 7 ಫೆಬ್ರವರಿ 2019 (15:20 IST)
ಬೆಂಗಳೂರು : ಫೆಬ್ರವರಿ 8ರಂದು ಕರೆದ ಸಿಎಲ್‍ ಪಿ ಸಭೆಗೆ ಗೈರಾದ ಶಾಸಕರನ್ನು ಅನರ್ಹಗೊಳಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದ್ದು, ಈ ನಿಟ್ಟಿನಲ್ಲಿ ಫೆಬ್ರವರಿ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‍ ಪಿ) ಸಭೆಯನ್ನು ಕರೆದಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಈ ಬಾರಿಯ ಸಿಎಲ್‍ ಪಿ ಸಭೆಗೆ ಎಲ್ಲಾ ಶಾಸಕರು ಹಾಜರಾಗಲೇಬೇಕು. ಒಂದು ವೇಳೆ ಸಭೆಗೆ ಗೈರಾದರೆ ಅಂತಹ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಿಫಾರಸ್ಸು ಸಲ್ಲಿಸುತ್ತೇವೆ ಎಂದು ಖಡಕ್ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಸರಣಿ ಕಳ್ಳತನಕ್ಕೆ ಬೆಚ್ಚಿ ಬಿದ್ದ ಜನತೆ!