Select Your Language

Notifications

webdunia
webdunia
webdunia
webdunia

ಕ್ರಿಮಿನಲ್‌ಗಳಿಗೆ ರಾಜಾಶ್ರಯ ನೀಡಿದ ಸಿದ್ದರಾಮಯ್ಯ ಸರ್ಕಾರ– ಜೋಶಿ

ಕ್ರಿಮಿನಲ್‌ಗಳಿಗೆ ರಾಜಾಶ್ರಯ ನೀಡಿದ ಸಿದ್ದರಾಮಯ್ಯ ಸರ್ಕಾರ– ಜೋಶಿ
ಧಾರವಾಡ , ಮಂಗಳವಾರ, 20 ಫೆಬ್ರವರಿ 2018 (11:50 IST)
ಕ್ರಿಮಿನಲ್‌ಗಳಿಗೆ ರಾಜಾಶ್ರಯ ನೀಡಿರುವ ಸರ್ಕಾರ ಎಂದರೆ ಸಿದ್ದರಾಮಯ್ಯ ಸರ್ಕಾರ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಧಾರವಾಡದಲ್ಲಿ ಶಿವಾಜಿ ಪುತ್ತಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಈ ಹಿಂದೆ ಶಾಸಕ ಕಾಶಪ್ಪನವರ ಹಲ್ಲೆ ಪ್ರಕರಣ, ಸಚಿವ ಕೆ.ಜೆ.ಜಾರ್ಜ್‌ ಪುತ್ರನ ಹಲ್ಲೆ ಪ್ರಕರಣ ಹಾಗೂ ಸಚಿವ ವಿನಯ ಕುಲಕರ್ಣಿ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದೇ ರೀತಿ ಮುಂದುವರೆದರೆ ಕ್ರಿಮಿನಲ್‌ಗಳಿಗೆ ರಾಜಾಶ್ರಯ ಸಿಕ್ಕಂತಾಗುತ್ತದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಮಲ್ ಹಾಸನ್ ಪಕ್ಷ ಸ್ಥಾಪನೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಾರೆ ಗೊತ್ತಾ?