Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 15 ಮೇ 2018 (13:05 IST)
ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಸಿದ್ದರಾಮಯ್ಯ ಅವರು ಇದೀಗ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ.


ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದರೂ ಕೂಡ ಇದೀಗ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ  ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ದೇವಿ ಕೈಬಿಟ್ಟರೂ ಕೂಡ ಬನಶಂಕರಿ ದೇವಿ ಸಿದ್ದರಾಮಯ್ಯ ಅವರ ಕೈಹಿಡಿದಿದ್ದಾಳೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಗೆಲುವು