Webdunia - Bharat's app for daily news and videos

Install App

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್

Webdunia
ಶುಕ್ರವಾರ, 13 ಜುಲೈ 2018 (10:22 IST)
ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ  ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ ಜುಲೈ 18 ರಿಂದ ಬಾದಾಮಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಇಲ್ಲಿನ ಸಮಸ್ಯೆಗಳು, ಪರಿಹಾರದ ಕುರಿತು ಸಮಾಲೋಚನೆ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯ ಹಲವು ಬಾರಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದರು. ಅದರಂತೆ ಅಲ್ಲಿ ತಿಂಗಳಿಗೊಮ್ಮೊಯಾದರೂ ಅಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸಲು ತೀರ್ಮಾನಿಸಿದ್ದಾರೆ.  ಸಮಾಲೋಚನೆ ಬಳಿಕ ಜುಲೈ 19 ರ ರಾತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments