Webdunia - Bharat's app for daily news and videos

Install App

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದ ಸಚಿವರು ಯಾರು ಗೊತ್ತೇ?!

Webdunia
ಶುಕ್ರವಾರ, 31 ಆಗಸ್ಟ್ 2018 (10:40 IST)
ಬೆಂಗಳೂರು: ಒಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವೆ ಎಂದು ಹೇಳಿಕೆ ನೀಡುತ್ತಿದ್ದರೆ, ಸಮ್ಮಿಶ್ರ ಸರ್ಕಾರದ ಸಚಿವ ಎನ್ ಮಹೇಶ್ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.

ಬಿಎಸ್ ಪಿ ಶಾಸಕರಾಗಿರುವ ಎನ್ ಮಹೇಶ್ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಸದ್ಯಕ್ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಪೂರ್ತಿ ಅವಧಿವರೆಗೆ ಅವರೇ ಮುಖ್ಯಮಂತ್ರಿ. ಅವರು ಹಲವು ಜನಪರ ಯೋಜನೆಗಳನ್ನು ನೀಡುವ ಕನಸು ಕಟ್ಟಿದ್ದಾರೆ. ಅವರ ಕೆಲಸ ಮಾಡಲು ಅವರಿಗೆ ಅವರ ಕೆಲಸ ಮಾಡಲು ಬಿಡಿ’ ಎಂದು ಪ್ರೌಢ ಶಿಕ್ಷಣ ಸಚಿವರಾಗಿರುವ ಮಹೇಶ್ ಹೇಳಿದ್ದಾರೆ.

ಇನ್ನು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ. ಕುಮಾರಸ್ವಾಮಿಯವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments