Select Your Language

Notifications

webdunia
webdunia
webdunia
webdunia

ಶಾರ್ಟ್ ಸರ್ಕ್ಯೂಟ್​ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ

ಶಾರ್ಟ್ ಸರ್ಕ್ಯೂಟ್​ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ
ರಾಮನಗರ , ಗುರುವಾರ, 3 ಆಗಸ್ಟ್ 2023 (20:40 IST)
ಶಾರ್ಟ್ ಸರ್ಕ್ಯೂಟ್​ನಿಂದಾಗಿ 2 ಎಕರೆಯಲ್ಲಿದ್ದ ಕಬ್ಬಿನ ಗದ್ದೆ ಜೊತೆಗೆ ತೆಂಗಿನ ಮರಗಳು ನಾಶವಾಗಿರುವ ಘಟನೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಪುರ ಗ್ರಾಮದಲ್ಲಿ ನಡೆದಿದೆ. ಅರಳಾಪುರ ಗ್ರಾಮದ ನಾಗೇಂದ್ರಗೌಡ ಎಂಬುವವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಕಬ್ಬಿನ ಗದ್ದೆ ಜೊತೆಗೆ ತೆಂಗಿನ ಮರಗಳಿಗೂ ಸಹ ಬೆಂಕಿ ತಗುಲಿ ನಾಶವಾಗಿದ್ದು, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾ. ಪಂ. ಕಚೇರಿಯಲ್ಲಿ ಆಕಸ್ಮಿಕ ಬೆಂಕಿ