Select Your Language

Notifications

webdunia
webdunia
webdunia
webdunia

ಸಿಗರೇಟ್ ವಿಚಾರಕ್ಕೆ ಪಬ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಸುನಾಮಿ ಕಿಟ್ಟಿ

ಸಿಗರೇಟ್ ವಿಚಾರಕ್ಕೆ ಪಬ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಸುನಾಮಿ ಕಿಟ್ಟಿ
ಬೆಂಗಳೂರು , ಮಂಗಳವಾರ, 23 ಅಕ್ಟೋಬರ್ 2018 (10:14 IST)
ಬೆಂಗಳೂರು : ಈ ಹಿಂದೆ ಕಿಡ್ನಾಪ್ ಕೇಸ್ ನಲ್ಲಿ ಅರೆಸ್ಟ್ ಆದ ಕಿರುತೆರೆ ನಟ ಸುನಾಮಿ ಕಿಟ್ಟಿ ಇದೀಗ ಸಿಗರೇಟ್ ವಿಚಾರವೊಂದಕ್ಕೆ ಪಬ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ಪಬ್‍ಗೆ ಹೋಗಿದ್ದಾರೆ. ಈ ವೇಳೆ ಸುನಾಮಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದು, ಸಿಂಗಲ್ ಸಿಗರೇಟ್ ಸಿಗಲ್ಲ, ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ.

 

ಇದಕ್ಕೆ ಕೋಪಗೊಂಡ ಸುನಾಮಿ ಕಿಟ್ಟಿ ಪಬ್ ಸಿಬ್ಬಂದಿಯ ಜೊತೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ. ನಂತರ ಪಬ್ ಸಿಬ್ಬಂದಿ, ಸುನಾಮಿ ಕಿಟ್ಟಿ ಜೊತೆ ರಾಜಿ ಸಂಧಾನ ಮಾಡಿಕೊಂಡ ಕಾರಣ ಆತ  ಕಿಟ್ಟಿಯ ವಿರುದ್ಧ  ಯಾವುದೇ ದೂರು ನೀಡಿಲ್ಲ ಎಂಬುದಾಗಿ ತಿಳಿದು ಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿಗೆ ಪಟಾಕಿ ಹೊಡೀಬೇಕಾ? ಬೇಡ್ವಾ? ಇಂದು ಸುಪ್ರೀಂಕೋರ್ಟ್ ತೀರ್ಪು