Select Your Language

Notifications

webdunia
webdunia
webdunia
webdunia

ಶಾಲಿನಿ ರಜನೀಶ್ ವಿರುದ್ಧ ಸಿಎಂ ಗೆ ದೂರು ನೀಡಲು ತನ್ವೀರ್ ಸೇಠ್ ಚಿಂತನೆ

ಶಾಲಿನಿ ರಜನೀಶ್ ವಿರುದ್ಧ ಸಿಎಂ ಗೆ ದೂರು ನೀಡಲು ತನ್ವೀರ್ ಸೇಠ್ ಚಿಂತನೆ
ಬೆಂಗಳೂರು , ಶುಕ್ರವಾರ, 23 ಫೆಬ್ರವರಿ 2018 (10:54 IST)
ಬೆಂಗಳೂರು : ಮಕ್ಕಳ, ಪೋಷಕರ ಮಾಹಿತಿ ಖಾಸಗಿ ಸಂಸ್ಥೆಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಇಲಾಖೆಯ ಅಧಿಕಾರಿ ಶಾಲಿನಿ ರಜನೀಶ್ ವಿರುದ್ಧ ಸಿಎಂಗೆ ದೂರು ನೀಡಲು ಸಚಿವ ತನ್ವೀರ್ ಸೇಠ್ ಚಿಂತನೆ ನಡೆಸಿದ್ದಾರೆ.


‘ಎಂಒಯು ಅಂಶಗಳನ್ನು ನನಗೆ ತೋರಿಸಿದ್ದು ಬೇರೆ. ನನ್ನ ದಿಕ್ಕನ್ನೇ ಇಲಾಖೆ ಅಧಿಕಾರಿ ತಪ್ಪಿಸಿದ್ದಾರೆ. ಖಾಸಗಿ ಸಂಸ್ಥೆಗೆ ಮಾಹಿತಿ ನೀಡೋದು ಅಪರಾಧ. ಎಂಒಯುನಲ್ಲಿ ಸರ್ಕಾರದ ವಿರೋಧಿ ಅಂಶಗಳೇ ಹೆಚ್ಚಾಗಿವೆ. ನನ್ನ ಗಮನಕ್ಕೆ ಬಾರದೇ ಇದೆಲ್ಲಾ ಆಗಿದೆ. ಕೂಡಲೇ ಎಂಒಯು ರದ್ದು ಮಾಡುತ್ತೇವೆ. ಅಧಿಕಾರಿ ವಿರುದ್ದ ಸಿಎಂಗೆ ದೂರು ನೀಡುತ್ತೇನೆ’ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೊಹಮ್ಮದ್ ಹ್ಯಾರಿಸ್ ಅವರ ಜಾಮೀನು ಅರ್ಜಿಯಲ್ಲಿ ಏನೇನಿದೆ ಗೊತ್ತಾ...?