Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರ ಸಮರ್ಪಕ ನೀತಿ ಅನುಸರಿಸದ ಕಾರಣ ಭಾರತದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ-ದಿನೇಶ್ ಗುಂಡೂರಾವ್ ಆರೋಪ

ಕೇಂದ್ರ ಸರ್ಕಾರ ಸಮರ್ಪಕ ನೀತಿ ಅನುಸರಿಸದ ಕಾರಣ ಭಾರತದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ-ದಿನೇಶ್ ಗುಂಡೂರಾವ್ ಆರೋಪ
ಬೆಂಗಳೂರು , ಸೋಮವಾರ, 18 ಫೆಬ್ರವರಿ 2019 (10:34 IST)
ಬೆಂಗಳೂರು : ಕೇಂದ್ರ ಸರ್ಕಾರ ಸಮರ್ಪಕ ನೀತಿ ಅನುಸರಿಸದ ಕಾರಣ ಭಾರತದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸಮರ್ಪಕ ನೀತಿ ಅನುಸರಿಸದ ಕಾರಣ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.


ಪಠಾಣ್ ಕೋಣ್, ಗುರುದಾಸ್ ಪುರ, ಉರಿ ಈಗ ಪುಲ್ವಾಮ ಘಟನೆಗಳು ಮರುಕಳಿಸಿರುವುದೇ ಇದಕ್ಕೆ ಸಾಕ್ಷಿ. ಇದು ಮರುಕಳಿಸದಂತೆ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರ ವಿರುದ್ಧ ದಿಟ್ಟ ಕ್ರಮ ತೆಗೆದುಕೊಂಡರೆ ನಾವು ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಯೋಧ ಗುರು ಅಂತಿಮ ಕ್ರಿಯೆಯಲ್ಲಿ ಹಲ್ಲೆಗೊಳಗಾದ ಬಳಿಕ ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?