Select Your Language

Notifications

webdunia
webdunia
webdunia
webdunia

ಉಪ ಮುಖ್ಯಮಂತ್ರಿ ಆಗುವ ಬಯಕೆ ಇರುವುದು ಸಹಜ-ಪರಮೇಶ್ವರ್

ಉಪ ಮುಖ್ಯಮಂತ್ರಿ ಆಗುವ ಬಯಕೆ ಇರುವುದು ಸಹಜ-ಪರಮೇಶ್ವರ್
ಬೆಂಗಳೂರು , ಸೋಮವಾರ, 21 ಮೇ 2018 (13:08 IST)
ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದ್ದಾರೆ.

ಸೋಮವಾರ (ಇಂದು) ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪರಮೇಶ್ವರ್ ಅವರು 'ಉಪ ಮುಖ್ಯಮಂತ್ರಿ ಆಗುವ ಬಯಕೆ ಇರುವುದು ಸಹಜ. ಆದರೆ ಇದನ್ನೆಲ್ಲ ಪಕ್ಷದ ವರಿಷ್ಠರು ನವದೆಹಲಿಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ