Select Your Language

Notifications

webdunia
webdunia
webdunia
webdunia

ಗುರಾಯಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿದ ದುಷ್ಕರ್ಮಿಗಳು

ಗುರಾಯಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿದ ದುಷ್ಕರ್ಮಿಗಳು
ಬೆಂಗಳೂರು , ಶುಕ್ರವಾರ, 8 ಮಾರ್ಚ್ 2019 (14:02 IST)
ಸ್ನೇಹಿತರ ಜತೆಗೆ ಮಾತನಾಡುತ್ತಿದ್ದ ನಿಂತಿದ್ದ ವ್ಯಕ್ತಿಗೆ ಆರೋಪಿಗಳು ಮಚ್ಚಿನಿಂದ ಕೊಚ್ಚಿದ ಘಟನೆ ನಡೆದಿದೆ.

ಚಾಮರಾಜಪೇಟೆಯ ಮಂಜುನಾಥ್, ಸಂಜಯ್ ಹಾಗೂ ರಂಜಿತ್ ಅವರು ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತಿದ್ದ ಗೋಪಿನಾಥ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕುಡಿದ ಅಮಲಿನಲ್ಲಿ ನಡೆದುಕೊಂಡು ಬರುತ್ತಿದ್ದಾಗ ನಮ್ಮನ್ನು ನೋಡಿ ಗೋಪಿನಾಥ್ ಗುರಾಯಿಸಿದ್ದರು. ಹೀಗಾಗಿ ಹಲ್ಲೆ ಮಾಡಿದ್ದೇವೆ ಅಂತ ಆರೋಪಿಗಳು ಬಾಯಿಬಿಟ್ಟಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಗುಪ್ತಾಂಗ ಗಾತ್ರ ಹೆಚ್ಚಿಸಲು ಹೋಗಿ ಪ್ರಾಣಕ್ಕೇ ಕುತ್ತು ತಂದ ಉದ್ಯಮಿ!