Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ನ ಒಳಜಗಳದಿಂದಲೇ ರಾಜ್ಯ ಸರ್ಕಾರ ಪತನ- ನಳಿನ್ ಕಟೀಲ್

ಕಾಂಗ್ರೆಸ್‌ನ ಒಳಜಗಳದಿಂದಲೇ ರಾಜ್ಯ ಸರ್ಕಾರ ಪತನ- ನಳಿನ್ ಕಟೀಲ್
bangalore , ಶನಿವಾರ, 4 ನವೆಂಬರ್ 2023 (18:00 IST)
ಕಾಂಗ್ರೆಸ್‌ನಲ್ಲಿ ಈಗ ಮೂರು ಬಣಗಳಾಗಿದ್ದು, ದಿನದಿಂದ ದಿನಕ್ಕೆ ಕಾಂಗ್ರೆಸ್ ಒಳಜಗಳ ಹೆಚ್ಚುತ್ತಲೇ ಇದೆ. ಇನ್ನು ಒಳಜಗಳದಿಂದ ಈ ಸರ್ಕಾರ ಬಿದ್ದು ಹೋಗಲಿದೆ ಪ್ರತಿಪಕ್ಷ ಸ್ಥಾನಕ್ಕೆ ಸೂಕ್ತ ಸಮಯದಲ್ಲಿ ಆಯ್ಕೆ ಮಾಡಲಾಗುತ್ತದೆ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇವನೆಂತ ಪತಿ: ಪತ್ನಿಯ ಮೇಲೆ ರೇಪ್ ಎಸಗಲು ಗೆಳೆಯನಿಗೆ ಸಹಕರಿಸಿದ ಭೂಪ