Select Your Language

Notifications

webdunia
webdunia
webdunia
webdunia

ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಲು ಇವರೇ ಕಾರಣವಂತೆ

ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಲು ಇವರೇ ಕಾರಣವಂತೆ
ಬೆಂಗಳೂರು , ಸೋಮವಾರ, 24 ಡಿಸೆಂಬರ್ 2018 (07:07 IST)
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು,’ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸಿದ್ದರಾಮಯ್ಯ, ವೇಣುಗೋಪಾಲ್, ಪರಮೇಶ್ವರ್, ದಿನೇಶ್ ಗುಂಡುರಾವ್ ಉತ್ತರಿಸಬೇಕು. ಸಚಿವ ಸ್ಥಾನ ಸಿಗದಿರೋದಕ್ಕೆ ಬೇಸರ ಆಗಿಲ್ಲ. ಆದ್ರೆ ಬೆಂಗಳೂರಲ್ಲಿ ಹಿರಿಯ ನಾಯಕನಾದ ನನ್ನನ್ನ ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಅನ್ನೋ ಬೇಸರ ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


ತಮಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ರಾಜ್ಯದ ಪ್ರಭಾವಿ ನಾಯಕರುಗಳೇ ಕಾರಣ ಎಂದು ಹೇಳಿರುವ ರಾಮಲಿಂಗಾ ರೆಡ್ಡಿ ಅವರು ಆ ನಾಯಕರುಗಳ ಹೆಸರಗಳನ್ನು ಬಹಿರಂಗಪಡಿಸಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಕ್ಕೂ ಮುನ್ನ ಗಾಳಿಪಟ್ಟ ಹಬ್ಬದ ಸಂಭ್ರಮ!