Select Your Language

Notifications

webdunia
webdunia
webdunia
webdunia

ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ
ಹುಬ್ಬಳ್ಳಿ , ಶುಕ್ರವಾರ, 9 ನವೆಂಬರ್ 2018 (19:02 IST)
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ಸಿಆರ್ ಪಿಸಿ ಕಲಂ 144 ಜಾರಿ ಮಾಡಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ನ. 10 ರಿಂದ ನ. 11 ರ ಬೆಳಗ್ಗೆ 6 ಗಂಟೆವರೆಗೆ 144 ಕಲಂ ಜಾರಿಯಲ್ಲಿರಲಿದೆ. ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನೋಟು ಅಮಾನ್ಯಕ್ಕೆ 2 ವರ್ಷ: ಕಾಂಗ್ರೆಸ್ ಖಂಡನೆ