Select Your Language

Notifications

webdunia
webdunia
webdunia
webdunia

ಅಣ್ಣಾ ಹಜಾರೆ ಭೇಟಿಯಾದ ಉಪೇಂದ್ರ- ರಾಜಕೀಯ ಚರ್ಚೆ

ಅಣ್ಣಾ ಹಜಾರೆ  ಭೇಟಿಯಾದ ಉಪೇಂದ್ರ- ರಾಜಕೀಯ ಚರ್ಚೆ
ಬೆಂಗಳೂರು , ಗುರುವಾರ, 1 ಫೆಬ್ರವರಿ 2018 (19:38 IST)

ಕೆಪಿಜೆಪಿ ಪ್ರಮುಖ ಹಾಗೂ ನಟ ಉಪೇಂದ್ರ ಅವರು ಸಾಮಾಜಿಕ ಹೋರಾಟಗಾರ ಅಣ್ಣಾ  ಹಜಾರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.

ಚರ್ಚೆಯ ಸಂದರ್ಭದಲ್ಲಿ ಸಮಾಜ ಸೇವೆಯ ಬಗ್ಗೆ ಅಣ್ಣಾ  ಹಜಾರೆ ಅವರು  ಸಲಹೆ ಮಾಡಿದ್ದಾರೆ. ಜನತೆಯ  ಸೇವೆಯೇ ದೇವರ ಆರಾಧನೆ ಎಂದ ಅವರು ನಿಮ್ಮ  ಕಾರ್ಯ ಮುಂದುವರೆಸಿ ಎಂದಿದ್ದಾರೆ.

ಭ್ರಷ್ಟಾಚಾರ ಮುಕ್ತ ಹಾಗೂ ಪ್ರಜೆಗಳ ಸರ್ಕಾರದ ಸಾಕಾರ ಕುರಿತು ಚರ್ಚೆ ನಡೆಸಿದ್ದಾರೆ. ಇಬ್ಬರ  ನಡುವಿನ ಸಂಭಾಷಣೆಯನ್ನು ಉಪೇಂದ್ರ ಅವರು ಟ್ವಿಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ಆಗಮನಕ್ಕಾಗಿ ಮೂರು ಗಂಟೆಗಳ ಕಾಲ ಕಾದ ಅಂಗವಿಕಲರು