Select Your Language

Notifications

webdunia
webdunia
webdunia
webdunia

ತೆಲಂಗಾಣ ಚುನಾವಣೆ ಹಿನ್ನಲೆಯಲ್ಲಿ ಸಚಿವ ಯುಟಿ ಖಾದರ್ ಗೆ ಹೈಕಮಾಂಡ್ ಬುಲಾವ್

ತೆಲಂಗಾಣ ಚುನಾವಣೆ ಹಿನ್ನಲೆಯಲ್ಲಿ ಸಚಿವ ಯುಟಿ ಖಾದರ್ ಗೆ ಹೈಕಮಾಂಡ್ ಬುಲಾವ್
ಬೆಂಗಳೂರು , ಶನಿವಾರ, 1 ಡಿಸೆಂಬರ್ 2018 (11:39 IST)
ಬೆಂಗಳೂರು: ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.

ಈಗಾಗಲೇ ಸಚಿವ ಡಿಕೆ ಶಿವಕುಮಾರ್ ತೆಲಂಗಾಣದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ಜತೆಗೆ ಇದೀಗ ಸಚಿವ ಯುಟಿ ಖಾದರ್ ಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದೆ.

ಅದೇ ಕಾರಣಕ್ಕೆ ಪ್ರಸ್ತುತ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಸಚಿವ ಖಾದರ್ ಹೈದರಾಬಾದ್ ನತ್ತ ತೆರಳಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ವಿಷ್ಣು ಅಳಿಯ ಅನಿರುದ್ಧ