Select Your Language

Notifications

webdunia
webdunia
webdunia
webdunia

ನಿಯಮ ಉಲ್ಲಂಘನೆ : AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

ನಿಯಮ ಉಲ್ಲಂಘನೆ : AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು
ಬೆಂಗಳೂರು , ಶುಕ್ರವಾರ, 14 ಏಪ್ರಿಲ್ 2023 (08:27 IST)
ಬೆಂಗಳೂರು : ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಆಮ್ ಆದ್ಮಿ ಪಕ್ಷದ  ಅಭ್ಯರ್ಥಿ ವಿರುದ್ಧ ಮೊಕದ್ದಮ್ಮೆ ದಾಖಲಾಗಿದೆ.
 
ಎಎಪಿ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ನಾಮಪತ್ರ ಸಲ್ಲಿಸುವಾಗ ರ್ಯಾಲಿಯಲ್ಲಿ ವಾಹನಗಳನ್ನು ಬಳಸಿಕೊಂಡಿದ್ದರು. ಇದಕ್ಕಾಗಿ ಪಕ್ಷದ ಚಿಹ್ನೆ ಮತ್ತು ಬಾವುಟವುಳ್ಳ 14 ವಾಹನಗಳು, ಟೀ ಶರ್ಟ್ ಬಳಕೆ ಮಾಡಲಾಗಿತ್ತು. 

ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿಗಳು ವಾಹನಗಳು ಮತ್ತು ಟೀ ಶರ್ಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.
-

Share this Story:

Follow Webdunia kannada

ಮುಂದಿನ ಸುದ್ದಿ

ಸ್ಫೋಟ : ಡೈರಿ ಫಾರ್ಮ್ನಲ್ಲಿದ್ದ 18,000 ಹಸುಗಳು ಸಾವು!