Webdunia - Bharat's app for daily news and videos

Install App

ಕಣ್ಣೀರಿಟ್ಟ ಸಿಎಂ; ಹೊರಟ್ಟಿ ಹೇಳಿದ್ದೇನು?

Webdunia
ಭಾನುವಾರ, 15 ಜುಲೈ 2018 (19:52 IST)
ಸರಕಾರದ ಹೊಂದಾಣಿಕೆಯಲ್ಲಿ ಮುಖ್ಯಮಂತ್ರಿಯ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೀಗಂತ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರಿಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಹೊಂದಾಣಿಕೆಯಲ್ಲಿ ತೊಂದರೆ ಸಹಜ. ಆದರೂ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದಿದ್ದಾರೆ.

ಬೆಳಗಾವಿ ಸುವರ್ಣಸೌಧ ಸದ್ಬಳಕೆಗೆ ಸಂಬಂಧಪಟ್ಟಂತೆ ಸಿಎಂ ಹಾಗೂ ಸಚಿವರ ಸಭೆ ಕರೆದು ಚರ್ಚಿಸುವೆ ಎಂದಿದ್ದಾರೆ. ನನಗೂ ಕೂಡ ಮಂತ್ರಿಯಾಗುವ ಆಸೆ ಇತ್ತು. ಆದರೆ ಎಲ್ಲರಿಗೂ ಅವಕಾಶದ ದೃಷ್ಟಿಯಿಂದ ಹಿಂದೆ ಸರಿದೆ.

ರಾಜ್ಯದ ಹಿತಕ್ಕಾಗಿ ಸಭಾಪತಿಯಾಗಿದ್ದೇನೆ. ಸಭಾಪತಿಯಾಗಲೂ ನನಗೂ ಮನಸ್ಸಿರಲಿಲ್ಲ. ನಾನು ಶಿಕ್ಷಣ ಮಂತ್ರಿಯಾಗಬೇಕೆಂದು ಇಷ್ಟ ಪಟ್ಟಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 
 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments