Select Your Language

Notifications

webdunia
webdunia
webdunia
webdunia

ನಿಖಿಲ್ ಸ್ಪರ್ಧೆಗೆ ಎಸ್.ಎಂ.ಕೃಷ್ಣ ಹೇಳಿದ್ದೇನು?

ನಿಖಿಲ್ ಸ್ಪರ್ಧೆಗೆ ಎಸ್.ಎಂ.ಕೃಷ್ಣ ಹೇಳಿದ್ದೇನು?
ಬೆಂಗಳೂರು , ಸೋಮವಾರ, 11 ಮಾರ್ಚ್ 2019 (16:11 IST)
ಚುನಾವಣೆ ಕಣ ರಂಗೇರುತ್ತಿರುವಂತೆ ರಾಜಕೀಯ ದಾಳಗಳು ಒಂದೊಂದಾಗಿ ಉರುಳುತ್ತಿವೆ.

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಎಸ್.ಎಂ.ಕೃಷ್ಣ ಪರೋಕ್ಷ ಸಮ್ಮತಿ ನೀಡಿದ್ದಾರೆ. 25 ವರ್ಷ ವಯಸ್ಸಾಗಿರುವವರು ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು.

ಸ್ಪರ್ಧೆ ಮಾಡೋದಕ್ಕೆ ಯಾವುದೇ ವಿರೋಧವಿಲ್ಲ. ಸ್ಪರ್ಧಿಸಿದಾಗ ಜನ ತುಲನೆ ಮಾಡುತ್ತಾರೆ. ನಮ್ಮ ಅಭ್ಯರ್ಥಿನಾ… ನಮ್ಮ ಅಭ್ಯರ್ಥಿನಾ ಅಂತಾ ಜನ ನಿರ್ಧರಿಸುತ್ತಾರೆ.

ಜತೆಗೆ ಕುಟುಂಬ ರಾಜಕಾರಣ ಮಾಡಬಾರದು ಎಂದು ರಾಜ್ಯಾಂಗದಲ್ಲಿ ನಿರ್ಬಂಧವೇನಿಲ್ಲ. .ದೇವೇಗೌಡರ ಕುಟುಂಬ ವರ್ಗದವರು ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಿಲ್ಲ ಅಂತ ಎಸ್.ಎಂ.ಕೃಷ್ಣ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡ್ರ ಕಂಡ್ರೆ ಭಯ ಇಲ್ಲ ಎಂದ ಕೇಂದ್ರ ಸಚಿವ