Select Your Language

Notifications

webdunia
webdunia
webdunia
webdunia

ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಏನೆಂದರು?

ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಏನೆಂದರು?
ಹಾಸನ , ಶನಿವಾರ, 14 ಜುಲೈ 2018 (19:06 IST)
ಹಾಸನ





ಹಾಸನದ ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಮಳೆಯಿಂದಾಗಿರುವ ನಷ್ಟಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಾಳೆಯಿಂದಶಿರಾಡಿಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬಿಳಿಕೆರೆ-ಬೇಲೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?