Webdunia - Bharat's app for daily news and videos

Install App

ಯಾವ ಟಾರ್ಗೆಟ್‌ಗೂ ತಲೆಕೆಡಿಸಿಕೊಳ್ಳಲ್ಲ– ಮಧ್ವರಾಜ್

Webdunia
ಮಂಗಳವಾರ, 13 ಫೆಬ್ರವರಿ 2018 (16:26 IST)
ದೇವರ ಟಾರ್ಗೆಟ್ ಹೊರತಾಗಿ ನಾನು ಯಾವುದೇ ಟಾರ್ಗೆಟ್‌ಗೂ ತಲೆ ಕೆಡಿಸಿಕೊಳ್ಳಲ್ಲ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
 
ಉಡುಪಿಯಲ್ಲಿ ಐಟಿ ಅಧಿಕಾರಿಗಳು ಮತ್ಸ ಘಟಕಗಳ ಮೇಲೆ ನಡೆಸಿದ ದಾಳಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಯಾರಿಂದಲೂ ಫಂಡ್ ತೆಗೆದುಕೊಂಡಿಲ್ಲ, ಚುನಾವಣೆಗೆ ಫಂಡಿಂಗ್ ಮಾಡುವವರೇ ನನಗೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತೇನೆ- ದೇಶದ ಕಾನೂನಿನಂತೆ ನಡೆದುಕೊಳ್ಳುತ್ತೇನೆ ಎಂದ ಅವರು, ಬಿಜೆಪಿ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನನಗ್ಯಾರೂ ಆಫರ್ ಕೊಟ್ಟಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments