Select Your Language

Notifications

webdunia
webdunia
webdunia
webdunia

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?
ಉಡುಪಿ , ಶನಿವಾರ, 14 ಜುಲೈ 2018 (19:02 IST)
ಪೆಟ್ರೋಲ್ ಬೆಲೆ ಏರಿಕೆಯ ವಿಚಾರದಲ್ಲಿ  ಬಿಜೆಪಿ ನಾಯಕರ ವಿರೋಧಕ್ಕೆ ಉಡುಪಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ   ಮಾಜಿ ಸಚಿವ ಪ್ರಮೋದ್ ಮದ್ವರಾಜ್  ತಿರುಗೇಟುನೀಡಿದ್ದಾರೆ.
ಉಡುಪಿಯ ಬಡಗಬೆಟ್ಟು ಕೋ ಅಪರೇಟಿವ್ ಸೊಸೈಟಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ಶಾಲೆ ಮಕ್ಕಳಿಗೆ ಬಡಗ ಬೆಟ್ಟು ಕ್ರೆಡಿಟ್ ಕೋ ಅಪರೇಟಿವ್  ಸೊಸೈಟ್ವತಿಯಿಂದ ನೀಡಲಾದ  ಸೈಕಲ್ ನ್ನು ವಿತರಿಸಿದ  ಕಾಪು ಶಾಸಕ ಲಾಲಾಜಿಮೆಂಡನ್ ಮುಖ್ಯ ಅತಿಥಿಯಾಗಿ  ಮಾತನಾಡಿದ್ರು,  ಪೆಟ್ರೋಲ್ ಬೆಲೆ ದುಬಾರಿಯಾಗಿದೆಹಾಗಾಗಿ ಸೈಕಲ್ಬಳಸುವುವ ಮೂಲಕ ಇಂಧನದ ಬೆಲೆ ಏರಿಕೆಯ ನಿಯಂತ್ರಣದ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂಬ ಹೇಳಿಕೆ ನೀಡಿದ್ದರುಶಾಸಕರ ಹೇಳಿಕೆಗೆ ಮಾಜಿ ಸಚಿವಪ್ರಮೋದ್ ಮದ್ವರಾಜ್ ಕಾರ್ಯಕ್ರಮದಲ್ಲಿಯೇ ಟಾಂಗ್ ನೀಡಿದ್ದಾರೆಕಾಂಗ್ರೆಸ್ ಸರಕಾರದ ಆಡಳಿತ ಸಂದರ್ಭ ಪೆಟ್ರೋಲೆ ಬೆಲೆ ಏರಿಕೆಯಾದಾಗ ಬಿಜೆಪಿಗರು  ಪ್ರತಿಭಟನೆನಡೆಸುತ್ತಾರೆಆದೇ ತನ್ನ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ಸೈಕಲ್ ಸವಾರಿ ಮಾಡಬೇಕು ಅಂತ ಹೇಳ್ತಾರೆ ಅಂತಾ ಲೇವಡಿ ಮಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೆ