Select Your Language

Notifications

webdunia
webdunia
webdunia
webdunia

ಹೆಚ್.ಎಂ.ರೇವಣ್ಣ ವಿರುದ್ಧ ಎಸಿಬಿಗೆ ದೂರು ನೀಡಿದ್ದು ಯಾಕೆ?

ಹೆಚ್.ಎಂ.ರೇವಣ್ಣ ವಿರುದ್ಧ ಎಸಿಬಿಗೆ ದೂರು ನೀಡಿದ್ದು ಯಾಕೆ?
ಬೆಂಗಳೂರು , ಶನಿವಾರ, 17 ಮಾರ್ಚ್ 2018 (08:48 IST)
ಬೆಂಗಳೂರು : ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಅವರ ವಿರುದ್ದ ಎಸಿಬಿಗೆ ದೂರು ನೀಡಲಾಗಿದೆ.


ಹೆಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ ಆರೂವರೆ ತಿಂಗಳಲ್ಲಿ ಬಸ್ ಖರೀದಿ ಹಾಗೂ ಅವುಗಳ ನಿರ್ವಹಣೆಯಲ್ಲಿ 1600ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಸಚಿವರು ಹಾಗೂ ಐವರು ಎಎಎಸ್ ಅಧಿಕಾರಿಗಳ ವಿರುದ್ದ ಎಸಿಬಿಗೆ ದೂರು ನೀಡಿದ್ದಾರೆ. ಅದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳನ್ನು ನೀಡುವಂತೆ ಎಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೊಯಿಲಿ ಟ್ವೀಟ್ ಮಾಡಿದ್ದರಲ್ಲಿ ಅಚ್ಚರಿಯಿಲ್ಲ, ಬಿಜೆಪಿ ಮಾಡಿದ್ದನ್ನೇ ಕಾಂಗ್ರೆಸ್ ಮುಂದುವರಿಸಿದೆ ಎಂದ ಕುಮಾರಸ್ವಾಮಿ