Select Your Language

Notifications

webdunia
webdunia
webdunia
webdunia

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕುತ್ತಿರುದ್ಯಾಕೆ?

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕುತ್ತಿರುದ್ಯಾಕೆ?
ಮಂಡ್ಯ , ಮಂಗಳವಾರ, 12 ಮಾರ್ಚ್ 2019 (13:04 IST)
ಮಂಡ್ಯ : ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪರ ಮತಯಾಚನೆಗೆ ಹೋದ್ರೆ ಜನ ನಮ್ಮನ್ನ ಹೋಡಿತಾರೆ  ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ.

ಮಾಜಿ ಶಾಸಕ ಚಲುವರಾಯಸ್ವಾಮಿ ಆಪ್ತರಾದ ಪ್ರಸನ್ನ, ‘ಹೊರಗಿನ ಅಭ್ಯರ್ಥಿ ಪರ ಮತಯಾಚನೆ ಮಾಡಬಾರದು. ಮತಯಾಚಿಸಿದ್ರೆ ಹೊಡೆಯುತ್ತೇವೆ ಅಂತಾ ಜನ ಹೆದರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

 

‘ನಾವು ಸ್ಥಳೀಯರನ್ನು ಬಿಟ್ಟು ರಾಜಕೀಯ ಮಾಡಲಾಗಲ್ಲ. ಬೇರೆ ಜಿಲ್ಲೆಯವರನ್ನು ಕಟ್ಕೊಂಡು ರಾಜಕೀಯ ಮಾಡಲಾಗುತ್ತಾ? ಕಾರ್ಯಕರ್ತರು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ ಎಂದು ಅವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರ; ಯುಟರ್ನ್ ಹೊಡೆದ ಬಿಜೆಪಿ ನಾಯಕರು