Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ-ಕುಮಾರಸ್ವಾಮಿ

ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ-ಕುಮಾರಸ್ವಾಮಿ
ಮಂಗಳೂರು , ಮಂಗಳವಾರ, 6 ಮಾರ್ಚ್ 2018 (13:50 IST)
ಮಂಗಳೂರು: ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ. ನೂರಾರು ಮಕ್ಕಳನ್ನು ಬಲಿ ತೆಗೆದುಕೊಂಡ ಯೋಗಿಯಿಂದ ಭಾಷಣ ಮಾಡಿಸುತ್ತಿದ್ದಾರೆ. ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ ಮಾಡಿಸಲಾಗುತ್ತಿದೆ ಎಂದು  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ  ಕುಮಾರಸ್ವಾಮಿ ಕುಮಾರಸ್ವಾಮಿ ಟೀಕಿಸಿದ್ದಾರೆ.


ಬಿಜೆಪಿ ಜನಸುರಕ್ಷಾ ಯಾತ್ರೆಯ ಕುರಿತು ಮಾತನಾಡಿದ ಕುಮಾರಸ್ವಾಮಿ, ಕರಾವಳಿಯಲ್ಲಿ ಜನ ಆತಂಕದಲ್ಲಿದ್ದಾರೆ. ರಾಜ್ಯದ ಬೇರೆ ಪ್ರದೇಶಗಳಲ್ಲಿ ಇಂತಹ ಸ್ಥಿತಿ ಇಲ್ಲ. ಹೀಗಾಗಿ ಉತ್ತರಪ್ರದೇಶದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏನಿದು ಪ್ರಜಾಕೀಯ? ರಾಜಕೀಯವಲ್ಲ ಅರ್ಥ ಮಾಡ್ಕೊಳ್ಳಿ..!